ಬಡಗುತಿಟ್ಟಿನ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ನಿಧನ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಎ.25: ಬಡಗುತಿಟ್ಟಿನ ಯಕ್ಷರಂಗದ ಭಾಗವತ ಶ್ರೇಷ್ಠ ಸುಬ್ರಹ್ಮಣ್ಯ ಧಾರೇಶ್ವರ (67) ಅವರು ಇಂದು ಬೆಳಗ್ಗೆ 4:30ಕ್ಕೆ ಬೆಂಗಳೂರಿನಲ್ಲಿ ಪುತ್ರನ ಮನೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಅಮೃತೇಶ್ವರಿ ಮೇಳದಲ್ಲಿ
[...]