ಗಂಗೊಳ್ಳಿ: ಮೋಕ್ಷಧಾಮದಲ್ಲಿ ಶಿವನ ಮೂರ್ತಿ ಲೋಕಾರ್ಪಣೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ರುದ್ರಭೂಮಿಯನ್ನು ಶಿವನ ಮೂರ್ತಿಯನ್ನು ನಿರ್ಮಿಸಿರುವುದು ದೇವಾಲಯ ನಿರ್ಮಿಸಿದಷ್ಟೇ ಪುಣ್ಯದ ಕೆಲಸ. ಶಿವನ ವಾಸಸ್ಥಾನವೇ ರುದ್ರಭೂಮಿ. ಹೀಗಾಗಿ ರುದ್ರಭೂಮಿಯ ಪಾವಿತ್ರ್ಯತೆ ಕಾಪಾಡುವುದು ಎಲ್ಲರ ಕರ್ತವ್ಯವಾಗಿದೆ. ರುದ್ರಭೂಮಿಯನ್ನು ನವೀಕರಣಗೊಳಿಸಿ
[...]