ಕುಂದಾಪುರ: ಕೊಂಕಣಿ ಖಾರ್ವಿ ಸಮುದಾಯದ ಹೋಳಿ ಓಕುಳಿ ಸಂಭ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕೊಂಕಣಿ ಖಾರ್ವಿ ಸಮಾಜದ ಆರಾಧ್ಯ ಕ್ಷೇತ್ರ ಖಾರ್ವಿಕೇರಿ ಶ್ರೀಮಹಾಕಾಳಿ ಅಮ್ಮನವರ ಸನ್ನಿಧಿಯಲ್ಲಿ ಬಣ್ಣದ ಅಲಂಕಾರ ಪೂಜೆ ನೆರವೇರಿತು. ಹೋಳಿ ಉತ್ಸವ ಕೊನೆಯ ಆಚರಣೆ ಯ [...]

ಚೈತ್ರಾ ಕುಂದಾಪುರ ಗ್ಯಾಂಗ್‌ನಿಂದ ಪ್ರಾಸಿಕ್ಯೂಷನ್ ವಿಟ್ನೆಸ್ ಕೊಲೆಗೆ ಯತ್ನ?

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉದ್ಯಮಿಯೋರ್ವರಿಗೆ ವಂಚಿಸಿ ಜೈಲುಪಾಲಾಗಿ, ಸದ್ಯ ಬೇಲ್ ಪಡೆದು ಹೊರಗಿರುವ ಚೈತ್ರಾ ಕುಂದಾಪುರ ಮತ್ತು ಸಹಚರರು ಮತ್ತೆ ಪುಂಡಾಟಕ್ಕೆ ಇಳಿದಿರುವ ಬಗ್ಗೆ ಆರೋಪ ಕೇಳಿಬಂದಿದ್ದು, ವಂಚನೆ ಪ್ರಕರಣದ [...]

ಕುಂದಾಪುರ ಭಂಡಾರ್ಕಾರ್ಸ್ ಕಾಲೇಜು ವಾರ್ಷಿಕೋತ್ಸವಕ್ಕೆ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ವಾರ್ಷಿಕೋತ್ಸವದ ಅಂಗವಾಗಿ ಅಂತರ್ ತರಗತಿ ಪ್ರತಿಭಾ ಪ್ರದರ್ಶನ ‘ಜಾನಪದ ಲೋಕ’ ಕಾರ್ಯಕ್ರಮ ಕಾಲೇಜಿನ ಆವರಣದಲ್ಲಿ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕಮಲಶಿಲೆ [...]

ಸಿದ್ದಾಪುರ ಸೊಸೈಟಿ ಮ್ಯಾನೇಜರ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ಸಿಬ್ಬಂದಿಗಳ ಕಿರುಕುಳ ಆರೋಪ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಮಾ.27: ತಾಲೂಕಿನ ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಭಾರ ವ್ಯವಸ್ಥಾಪಕಿ ಆಶಾ ಎಸ್. ( 52) ಅವರು ಮಾರ್ಚ್ 20ರಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ [...]

ಕುಂದಾಪುರ: ಅಪಾರ್ಟ್‌ಮೆಂಟ್ ಮಹಡಿಯಿಂದ ಬಿದ್ದು ಮಹಿಳೆ ಸಾವು

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ನಗರದ ಹಳೆ ಗೀತಾಂಜಲಿ ಟಾಕೀಸ್‌ ಸಮೀಪದ ಅಪಾರ್ಟ್‌ಮೆಂಟಿನ ಐದನೇ ಮಹಡಿಯಿಂದ ಆಕಸ್ಮಿಕವಾಗಿ ಆಯತಪ್ಪಿ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಗರದ ಮುಖ್ಯ ರಸ್ತೆಯ ಗೀತಾಂಜಲಿ ಟಾಕೀಸ್ [...]

ಭಂಡಾರ್ಕಾರ್ಸ್ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಎಸ್. ಹರಿಚಾತ್ರ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಗರದ ಪ್ರತಿಷ್ಠಿತ ಭಂಡಾರ್ಕಾರ್ಸ್ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಎಸ್. ಹರಿಚಾತ್ರ ಹಳ್ಳಿಹೊಳೆ ಹಾಗೂ ಕಾರ್ಯದರ್ಶಿಯಾಗಿ ಸಂದೇಶ್ ಶೆಟ್ಟಿ ಸಳ್ವಾಡಿ ಆಯ್ಕೆಯಾಗಿದ್ದಾರೆ. [...]

ರಾಜ್ಯದಲ್ಲಿ ಕಾಂಗ್ರೆಸ್ ಹೆಚ್ಚು ಸೀಟು ಗೆಲ್ಲುವ ವಿಶ್ವಾಸ: ಡಿಸಿಎಂ ಡಿ.ಕೆ. ಶಿವಕುಮಾರ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಲೋಕಸಭಾ ಚುನಾವಣೆಗೆ ಎದುರಿಸಲು ಪಕ್ಷ ತಯಾರಾಗಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆಯಿದೆ. ಈ ಭಾರಿ ಹೆಚ್ಚಿನ ಸ್ಥಾನಪಡೆಯುವ ವಿಶ್ವಾಸವಿದೆ ಎಂದು ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. [...]

ಕೊಲ್ಲೂರು ಶ್ರೀ ಮನ್ಮಾಹಾ ರಥೋತ್ಸವಕ್ಕೆ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಶ್ರೀ ಮನ್ಮಹಾ ರಥೋತ್ಸವಕ್ಕೆ ಸೋಮವಾರ ಚಾಲನೆ ನೀಡಲಾಯಿತು. ಬೆಳಿಗ್ಗೆ ಗಣಪತಿ ಪ್ರಾರ್ಥನೆಯೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ಬಳಿಕ ಧ್ವಜಾರೋಹಣ ನೆರವೇರಿಸಲಾಯಿತು. ತಂತ್ರಿ [...]

ರೋಟರಿ ಝೋನ್ – 1ರ ನಿಯೋಜಿತ ಅಧ್ಯಕ್ಷ ಕಾರ್ಯದರ್ಶಿಗಳಿಗೆ ಪೂರ್ವ ತರಬೇತಿ ಕಾರ್ಯಾಗಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೋಟರಿ ಎಂಬುದು ವಿವಿಧ ಕ್ಷೇತ್ರಗಳ ಪರಿಣತರು, ನಾಯಕರ ದಂಡು. ಇಂತಹ ಸಂಸ್ಥೆಯ ಅಧ್ಯಕ್ಷ – ಕಾರ್ಯದರ್ಶಿ ಆಗುವುದೆಂದರೆ ನಮ್ಮೊಳಗಿನ ನಾಯಕತ್ವವನ್ನು ಇನ್ನೊಂದು ಮಟ್ಟಕ್ಕೆ ಕೊಂಡೊಯ್ಯಲು ಇರುವ [...]

ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬೈಂದೂರಿನಲ್ಲಿ ಚುನಾವಣೆಗೆ ಸಕಲ ಸಿದ್ಧತೆ

ಕುಂದಾಪ್ರ ಡಾಟ್ ಕಾಂ‌ ಸುದ್ದಿ.ಉಡುಪಿ: ಲೋಕಸಭಾ ಚುನಾವಣೆಯನ್ನು ನ್ಯಾಯ ಸಮತ ಹಾಗೂ ನಿರ್ಭೀತವಾಗಿ ಚುನಾವಣೆ ನಡೆಸಲು ಜಿಲ್ಲಾಡಳಿತದಿಂದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಅಧಿಕಾರಿ ಹಾಗೂ [...]