ಕೋಟಿ ಮೌಲ್ಯದ ಗೋಡಂಬಿ ಲೋಡ್ ಸಹಿತ ಚಾಲಕ ಪರಾರಿ. ಪ್ರಕರಣ ಭೇದಿಸಿದ ಪೊಲೀಸರು

ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ಕ್ಯಾಶ್ಯೂ ಫ್ಟಾಕ್ಟರಿಯಿಂದ ರೂ.1.21 ಕೋಟಿ ಮೌಲ್ಯದ ಗೋಡಂಬಿಯನ್ನು ಟ್ರಕ್ ಮೂಲಕ ಕೊಂಡೊಯ್ದಿದ್ದ ಚಾಲಕ ಲಾರಿ ಸಹಿತ ಪರಾರಿಯಾಗಿದ್ದ ಪ್ರಕರಣವನ್ನು ಭೇದಿಸಿರುವ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸುವಲ್ಲಿ [...]

ಜಾತೀಯತೆ, ಕುಟುಂಬ ರಾಜಕಾರಣದ ವಿರುದ್ಧ ಕಾರ್ಯಕರ್ತರ ಧ್ವನಿಯಾಗಿ ಸ್ಪರ್ಧೆ: ಕೆ.ಎಸ್. ಈಶ್ವರಪ್ಪ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನರೇಂದ್ರ ಮೋದಿಯವರು ವಿಶ್ವವೇ ಪುರಸ್ಕರಿಸುವ ನಾಯಕ. ಅಂತರಾಷ್ಟ್ರೀಯ ಸಂಬಂಧ, ರಾಷ್ಟ್ರದ ಭದ್ರತೆ, ಹಿಂದೂ ಧರ್ಮದ ಉಳಿವು ಇವೆಲ್ಲದಕ್ಕೂ ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗಬೇಕು. ಪ್ರಧಾನಿಯಾಗುವುದರಲ್ಲಿ ಯಾವುದೇ [...]

ಯು.ಪಿ.ಎಸ್.ಸಿ ಫಲಿತಾಂಶ: ಉಪ್ಪುಂದದ ಶ್ರೇಯಸ್ ರಾವ್‌ಗೆ 651ನೇ ರ್ಯಾಂಕ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ ಉಪ್ಪುಂದದ ಶ್ರೇಯಸ್ ಜಿ. ರಾವ್ 651ನೇ ರ್ಯಾಂಕ್ ಗಳಿಸಿದ್ದಾರೆ. ಬೈಂದೂರು ತಾಲೂಕು ಉಪ್ಪುಂದದವರಾದ ಶ್ರೇಯಸ್ ಜಿ. ರಾವ್ ಅವರು ತಮ್ಮ ಪ್ರಾಥಮಿಕ ಹಾಗೂ [...]

ಮದರ್ ತೆರೇಸಾ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕರಾಗಿ ರವಿದಾಸ್ ಶೆಟ್ಟಿ ನೇಮಕ

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಮದರ್ ತೆರೇಸಾ ಮೆಮೋರಿಯಲ್ ಟ್ರಸ್ಟ್ (ರಿ) ಶಂಕರನಾರಾಯಣ ಪ್ರವರ್ತಿತ ಮದರ್ ತೆರೇಸಾ ಆಂಗ್ಲ ಮಾಧ್ಯಮ ಶಾಲೆಗೆ [...]

ಕುಂದಾಪುರ: ಪ್ರತಾಪ್ಚಂದ್ರ ಶೆಟ್ಟಿ – ಜೆ.ಪಿ. ಹೆಗ್ಡೆ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿಧಾನಪರಿಷತ್ ಮಾಜಿ ಸಭಾಪತಿ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಕೆ.ಪ್ರತಾಪಚಂದ್ರ ಶೆಟ್ಟಿ ಅವರನ್ನು ಭೇಟಿಯಾದ ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ [...]

ಶಿವಮೊಗ್ಗ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ನಾಮಪತ್ರ ಸಲ್ಲಿಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ ಅವರು ಶಿವಮೊಗ್ಗದಲ್ಲಿ ಗುರುವಾರ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, [...]

ಬದುಕು ಕಟ್ಟುವ ಕಾಂಗ್ರೆಸ್, ಭಾವನೆ ಕೆರಳಿಸುವ ಬಿಜೆಪಿ ನಡುವೆ ಚುನಾವಣೆ: ಮಂಜುನಾಥ ಭಂಡಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬದುಕು ಕಟ್ಟಿಕೊಡುವವರು ಮತ್ತು ಭಾವನೆಗಳನ್ನು ಕೆರಳಿಸುವವರ ನಡುವೆ ಚುನಾವಣೆ ನಡೆಯುತ್ತಿದೆ. ನಮಗೆ ಯಾವುದು ಮುಖ್ಯ ಎಂಬುದನ್ನು ನಾವು ನಿರ್ಧರಿಸಬೇಕಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ [...]

ಸಂಸದರಿಗೆ ಲೀಡ್‌, ಪ್ರಧಾನಿ ಮೋದಿಯನ್ನು ಕೊಲ್ಲೂರಿಗೆ ಕರೆತರುವ ಸಂಕಲ್ಪ – ಶಾಸಕ ಗಂಟಿಹೊಳೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಲೋಕಸಭಾ ಚುನಾವಣೆಯ ದಿನಗಳು ಸಮೀಪಿಸುತ್ತಿದ್ದಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಪ್ರಚಾರ ಕಾರ್ಯಗಳು ಭರದಿಂದ ಸಾಗುತ್ತಿದೆ. ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿಯೂ ಶಾಸಕ ಗುರುರಾಜ ಗಂಟಿಹೊಳೆ [...]

ರಾಷ್ಟ್ರೀಯ ನಾಯಕರ ಹೆಸರು ಹೇಳಿ ಗೆಲ್ಲವವರಿಗೆ ಕ್ಷೇತ್ರದ ಅಭಿವೃದ್ಧಿಯ ಯೋಚನೆ ಇಲ್ಲ: ಕೆ. ಜಯಪ್ರಕಾಶ್ ಹೆಗ್ಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಸಂಸದರಾಗಿದ್ದವರು ರಾಷ್ಟ್ರೀಯ ನಾಯಕರ ಹೆಸರನ್ನು ಹೇಳಿಕೊಂಡು ಗೆದ್ದು ಕ್ಷೇತ್ರದ ಕಡೆಗೆ ಮುಖ ಮಾಡಿರಲಿಲ್ಲ. ಈಗಿನ ಅಭ್ಯರ್ಥಿಯೂ ಸಂಸದರ ಹಾದಿಯನ್ನೇ ಅನುಸರಿಸುವುದಾಗಿ [...]

ಸಮುದಾಯ ಕುಂದಾಪುರ ರಂಗ ರಂಗು ರಜಾ ಮೇಳ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಾಲ್ಯವು ಒಂದು ಅಮೂಲ್ಯ ಸಂಪತ್ತಿನಂತೆ ಇದನ್ನು ಪ್ರತಿಕ್ಷಣವೂ ಸಂಭ್ರಮಿಸಬೇಕು ಎಂದು ರಂಗ ನಿರ್ದೇಶಕರಾದ ಡಾ ಶ್ರೀಪಾದ ಭಟ್ ಅವರು ಹೇಳಿದರು. ಅವರು ಸಮುದಾಯ ಸಾಂಸ್ಕೃತಿಕ ಸಂಘಟನೆ [...]