ಶಿವಮೊಗ್ಗ ಲೋಕಸಭಾ ಕ್ಷೇತ್ರ ಚುಣಾವಣೆ: ಬೈಂದೂರಿನಲ್ಲಿ ಮಸ್ಟರಿಂಗ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆ ಮೇ.7ರಂದು ಜರುಗಲಿದ್ದು, ಇದಕ್ಕೆ ಸಂಬಂಧಿಸಿದಂತೆ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಸ್ಟರಿಂಗ್ ನಡೆಸಲಾಯಿತು. [...]

ಮೇ.8ರಂದು ಕುಂದಾಪುರದಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ,ಮೇ.06: ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಮತ್ತು ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಮೇ 8 ರಂದು [...]

ಮೂಡುಬಿದಿರೆ: ಕ್ರಿಯೇಟಿವ್ ಪುಸ್ತಕ ಮನೆ – ಎರಡನೇ ಪುಸ್ತಕ ಮಳಿಗೆ ಲೋಕಾರ್ಪಣೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಪುಸ್ತಕ ಓದುವ ಅಭಿರುಚಿ ಜತೆಗೆ ಶಿಕ್ಷಣ, ಜ್ಞಾನಾರ್ಜನೆಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ಶುರುವಾದ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ “ಪುಸ್ತಕ ಮನೆ” ಮೂಡುಬಿದಿರೆಯಲ್ಲಿ ತನ್ನ ಎರಡನೇ [...]

ಹೆಮ್ಮಾಡಿ: ಜನತಾ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ-ಪೋಷಕರ ಸಮಾಗಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ವಿದ್ಯಾರ್ಥಿ-ಪೋಷಕರ ಸಮಾಗಮ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರರವರು ವಹಿಸಿ [...]

ಬೈಂದೂರಿನಲ್ಲಿ ಬಿಜೆಪಿ ಬೃಹತ್ ರೋಡ್ ಶೋ, ರಾಜ್ಯದಲ್ಲಿ 28 ಕ್ಷೇತ್ರಗಳನ್ನು ಬಿಜೆಪಿ ಗೆಲ್ಲಲಿದೆ: ಬಿ.ಎಸ್.ವೈ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸೂರ್ಯ ಚಂದ್ರರು ಇರುವುದು ಎಷ್ಟು ಸತ್ಯವೋ ಹಾಗೆಯೇ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಈ ದೇಶದ ಪ್ರಧಾನ ಮಂತ್ರಿಯಾಗುವುದು ಅಷ್ಟೇ ಸತ್ಯ. ದೇಶದಲ್ಲಿ ಬಿಜೆಪಿ 400 [...]

ಬಿಸಿಗಾಳಿ ಹೊಡೆತದಿಂದ ತಪ್ಪಿಸಿಕೊಳ್ಳಿ. ಆರೋಗ್ಯ ರಕ್ಷಣೆಗೆ ಸಲಹೆ, ಸೂಚನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ,ಮೇ.03: ಅತಿಯಾದ ಉಷ್ಣತೆ ಮತ್ತು ಬಿಸಿಗಾಳಿಯಿಂದ ರಕ್ಷಣೆ ಪಡೆಯಲು, ಆರೋಗ್ಯ ಕಾಪಾಡಿಕೊಳ್ಳಲು ಮತ್ತು ಡೆಂಗ್ಯೂ ಜ್ವರದ ನಿಯಂತ್ರಣದ ಬಗ್ಗೆ ಸಾರ್ವಜನಿಕರಿಗೆ ಜಿಲ್ಲಾಡಳಿತವು ಈ ಕೆಳಗಿನಂತೆ ಸಲಹೆ ಸೂಚನೆಗಳನ್ನು [...]

ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಪರ ಕುಂದಾಪುರ – ಉಡುಪಿ ಶಾಸಕರ ಮತಯಾಚನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನಲೆ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶಾಸಕದ್ವಯರು ಹಾಗೂ ಬಿಜೆಪಿ ಮುಖಂಡರು ಪಾದಯಾತ್ರೆ ಮೂಲಕ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ [...]

ಬೈಂದೂರು: ತತ್ವಂ ಚೈಲ್ಡ್ ಕೇರ್ ಸೆಂಟರ್ ಶುಭಾರಂಭ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಶ್ರೀ ಸೇನೇಶ್ವರ ದೇವಸ್ಥಾನದ ಸಮೀಪ ತತ್ವಂ ಚೈಲ್ಡ್‌ ಕೇರ್‌ ಸೆಂಟರ್‌ ಶುಭಾರಂಭಗೊಂಡಿತು. ಕುಂದಾಪುರದ ಶ್ರೀದೇವಿ ನರ್ಸಿಂಗ್‌ ಹೋಮ್‌ ಇದರ ಮುಖ್ಯಸ್ಥರಾದ ಡಾ. ರವೀಂದ್ರ ರಾವ್ [...]

ಬಿಸಿ ಗಾಳಿಯಿಂದ ರಕ್ಷಿಸಿಕೊಳ್ಳಲು ಜಿಲ್ಲಾಡಳಿತದಿಂದ ಸಾರ್ವಜನಿಕರಿಗೆ ಸಲಹೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮೇ.7ರ ವರೆಗೆ ಹೀಟ್ ವೇವ್ (ಬಿಸಿಗಾಳಿ) ಮುಂದುವರೆಯಲಿದ್ದು, ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುವ ಹಿನ್ನೆಲೆ, ಹೀಟ್ ವೇವ್ (ಶಾಖದ ಹೊಡೆತ) [...]

ಮರವಂತೆ ಮಾರಿಕಲ್ಲು ಬೆಟ್ಟು, ಶ್ರೀ ಮಾರಿಕಾಂಬಾ ದೇವಸ್ಥಾನದ ಪ್ರಥಮ ವರ್ಷದ ವರ್ಧ್ಯಂತ್ಯೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮರವಂತೆ ಮಾರಿಕಲ್ಲುಬೆಟ್ಟು, ಶ್ರೀ ಮಾರಿಕಾಂಬಾ ಹಾಗೂ ಸಹ ಪರಿವಾರ ದೇವರುಗಳ ಸಾನ್ನಿಧ್ಯದಲ್ಲಿ ವಾರ್ಷಿಕ ವರ್ಧ್ಯಂತ್ಯೋತ್ಸವದ ಪ್ರಯುಕ್ತ ಧಾರ್ಮಿಕ ಹಾಗೂ ಸಾಂಸ್ಕೃತಿಕ ಸಭಾ ಕಾರ್ಯಕ್ರಮ ಇತ್ತಿಚಿಗೆ ಜರುಗಿತು. [...]