ಗೋಪಾಲ ಪೂಜಾರರ ಸೋಲಿನ ನೋವನ್ನು ಗೀತಾ ಗೆಲುವಿನೊಂದಿಗೆ ಮರೆಯೋಣ: ಸಚಿವ ಮಧು ಬಂಗಾರಪ್ಪ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲೆಯಲ್ಲಿ ಗೋಪಾಲ ಪೂಜಾರಿ ಅವರ ಸೋಲು ಇಂದಿಗೂ ನಮಗೆ ಆಘಾತಕಾರಿಯಾಗಿದ್ದು, ಅವರ ಸೋಲಿನ ನೋವನ್ನು ಗೀತಾ ಶಿವರಾಜಕುಮಾರ್ ಅವರ ಗೆಲುವಿನೊಂದಿಗೆ ಮರೆಯೋಣ ಎಂದು ಸಚಿವ
[...]