ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಮೇ.06: ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಮತ್ತು ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಮೇ 8 ರಂದು
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸೂರ್ಯ ಚಂದ್ರರು ಇರುವುದು ಎಷ್ಟು ಸತ್ಯವೋ ಹಾಗೆಯೇ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಈ ದೇಶದ ಪ್ರಧಾನ ಮಂತ್ರಿಯಾಗುವುದು ಅಷ್ಟೇ ಸತ್ಯ. ದೇಶದಲ್ಲಿ ಬಿಜೆಪಿ 400
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಮೇ.03: ಅತಿಯಾದ ಉಷ್ಣತೆ ಮತ್ತು ಬಿಸಿಗಾಳಿಯಿಂದ ರಕ್ಷಣೆ ಪಡೆಯಲು, ಆರೋಗ್ಯ ಕಾಪಾಡಿಕೊಳ್ಳಲು ಮತ್ತು ಡೆಂಗ್ಯೂ ಜ್ವರದ ನಿಯಂತ್ರಣದ ಬಗ್ಗೆ ಸಾರ್ವಜನಿಕರಿಗೆ ಜಿಲ್ಲಾಡಳಿತವು ಈ ಕೆಳಗಿನಂತೆ ಸಲಹೆ ಸೂಚನೆಗಳನ್ನು
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನಲೆ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶಾಸಕದ್ವಯರು ಹಾಗೂ ಬಿಜೆಪಿ ಮುಖಂಡರು ಪಾದಯಾತ್ರೆ ಮೂಲಕ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಶ್ರೀ ಸೇನೇಶ್ವರ ದೇವಸ್ಥಾನದ ಸಮೀಪ ತತ್ವಂ ಚೈಲ್ಡ್ ಕೇರ್ ಸೆಂಟರ್ ಶುಭಾರಂಭಗೊಂಡಿತು. ಕುಂದಾಪುರದ ಶ್ರೀದೇವಿ ನರ್ಸಿಂಗ್ ಹೋಮ್ ಇದರ ಮುಖ್ಯಸ್ಥರಾದ ಡಾ. ರವೀಂದ್ರ ರಾವ್
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮೇ.7ರ ವರೆಗೆ ಹೀಟ್ ವೇವ್ (ಬಿಸಿಗಾಳಿ) ಮುಂದುವರೆಯಲಿದ್ದು, ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುವ ಹಿನ್ನೆಲೆ, ಹೀಟ್ ವೇವ್ (ಶಾಖದ ಹೊಡೆತ)
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮರವಂತೆ ಮಾರಿಕಲ್ಲುಬೆಟ್ಟು, ಶ್ರೀ ಮಾರಿಕಾಂಬಾ ಹಾಗೂ ಸಹ ಪರಿವಾರ ದೇವರುಗಳ ಸಾನ್ನಿಧ್ಯದಲ್ಲಿ ವಾರ್ಷಿಕ ವರ್ಧ್ಯಂತ್ಯೋತ್ಸವದ ಪ್ರಯುಕ್ತ ಧಾರ್ಮಿಕ ಹಾಗೂ ಸಾಂಸ್ಕೃತಿಕ ಸಭಾ ಕಾರ್ಯಕ್ರಮ ಇತ್ತಿಚಿಗೆ ಜರುಗಿತು.
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಜನಸಾಮಾನ್ಯರು ಮನವಿ ಮಾಡಿದಾಗ ಕೂಡಲೇ ಸ್ಪಂದಿಸಿ, ನೀರಿನ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬದುಕು, ಬೆಲೆ ಏರಿಕೆ, ರೈತ, ಹೆಣ್ಣು ಮಕ್ಕಳ ಮಾನಹರಣ, ದೇಶದ ಸಮಸ್ಯೆಗಳ ಬಗ್ಗೆ ಮಾತನಾಡಬೇಕಿದ್ದ ದೇಶದ ಪ್ರಧಾನಿಗಳು ಯಾವುದೋ ನಾಯಕ ಮೀನು ತಿನ್ನುವುದನ್ನೇ ದೊಡ್ಡ ವಿಷಯವನ್ನಾಗಿಸಿ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದ್ವಿತೀಯ ಪಿಯುಸಿ ಮರು ಮೌಲ್ಯಮಾಪನದಲ್ಲಿ ಕುಂದಾಪುರದ ಎಕ್ಸಲೆಂಟ್ ಕಾಲೇಜಿನ ವಾಣಿಜ್ಯ ವಿಭಾಗದ ಅಭಿಷೇಕ್ ಅಡಿಗ 592 ಅಂಕಗಳೊಂದಿಗೆ ರಾಜ್ಯಕ್ಕೆ 7ನೇ ರ್ಯಾಂಕ್ ಪಡೆದರೆ, ವಿಜ್ಞಾನ ವಿಭಾಗದ
[...]