ಬಿಸಿ ಗಾಳಿಯಿಂದ ರಕ್ಷಿಸಿಕೊಳ್ಳಲು ಜಿಲ್ಲಾಡಳಿತದಿಂದ ಸಾರ್ವಜನಿಕರಿಗೆ ಸಲಹೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮೇ.7ರ ವರೆಗೆ ಹೀಟ್ ವೇವ್ (ಬಿಸಿಗಾಳಿ) ಮುಂದುವರೆಯಲಿದ್ದು, ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುವ ಹಿನ್ನೆಲೆ, ಹೀಟ್ ವೇವ್ (ಶಾಖದ ಹೊಡೆತ) [...]

ಮರವಂತೆ ಮಾರಿಕಲ್ಲು ಬೆಟ್ಟು, ಶ್ರೀ ಮಾರಿಕಾಂಬಾ ದೇವಸ್ಥಾನದ ಪ್ರಥಮ ವರ್ಷದ ವರ್ಧ್ಯಂತ್ಯೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮರವಂತೆ ಮಾರಿಕಲ್ಲುಬೆಟ್ಟು, ಶ್ರೀ ಮಾರಿಕಾಂಬಾ ಹಾಗೂ ಸಹ ಪರಿವಾರ ದೇವರುಗಳ ಸಾನ್ನಿಧ್ಯದಲ್ಲಿ ವಾರ್ಷಿಕ ವರ್ಧ್ಯಂತ್ಯೋತ್ಸವದ ಪ್ರಯುಕ್ತ ಧಾರ್ಮಿಕ ಹಾಗೂ ಸಾಂಸ್ಕೃತಿಕ ಸಭಾ ಕಾರ್ಯಕ್ರಮ ಇತ್ತಿಚಿಗೆ ಜರುಗಿತು. [...]

ಕುಡಿಯುವ ನೀರಿನ ಸಮಸ್ಯೆಗಳಿಗೆ ಅಧಿಕಾರಿಗಳು ತುರ್ತಾಗಿ ಸ್ಪಂದಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಜನಸಾಮಾನ್ಯರು ಮನವಿ ಮಾಡಿದಾಗ ಕೂಡಲೇ ಸ್ಪಂದಿಸಿ, ನೀರಿನ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ [...]

ಕಿರಿಮಂಜೇಶ್ವರದಲ್ಲಿ ಕಾಂಗ್ರೆಸ್ ಮಹಿಳಾ ಸಮಾವೇಶ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬದುಕು, ಬೆಲೆ ಏರಿಕೆ, ರೈತ, ಹೆಣ್ಣು ಮಕ್ಕಳ ಮಾನಹರಣ, ದೇಶದ ಸಮಸ್ಯೆಗಳ ಬಗ್ಗೆ ಮಾತನಾಡಬೇಕಿದ್ದ ದೇಶದ ಪ್ರಧಾನಿಗಳು ಯಾವುದೋ ನಾಯಕ ಮೀನು ತಿನ್ನುವುದನ್ನೇ ದೊಡ್ಡ ವಿಷಯವನ್ನಾಗಿಸಿ [...]

ದ್ವಿತೀಯ ಪಿಯು ಮರು ಮೌಲ್ಯಮಾಪನ: ಕುಂದಾಪುರದ ಎಕ್ಸಲೆಂಟ್‌ಗೆ ಇನ್ನೆರಡು ರ‍್ಯಾಂಕ್

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ದ್ವಿತೀಯ ಪಿಯುಸಿ ಮರು ಮೌಲ್ಯಮಾಪನದಲ್ಲಿ ಕುಂದಾಪುರದ ಎಕ್ಸಲೆಂಟ್ ಕಾಲೇಜಿನ ವಾಣಿಜ್ಯ ವಿಭಾಗದ ಅಭಿಷೇಕ್ ಅಡಿಗ 592 ಅಂಕಗಳೊಂದಿಗೆ ರಾಜ್ಯಕ್ಕೆ 7ನೇ ರ‍್ಯಾಂಕ್ ಪಡೆದರೆ, ವಿಜ್ಞಾನ ವಿಭಾಗದ [...]

ಬೈಂದೂರಿನ ವಿವಿಧೆಡೆ ಬಿಜೆಪಿ ಪೇಜ್ ಪ್ರಮುಖ್ ಸಭೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಅವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಒಂದು ಲಕ್ಷ ಮತಗಳ ಅಂತರ ಒದಗಿಸುವ ಶಾಸಕ ಗುರುರಾಜ ಗಂಟಿಹೊಳೆ ಅವರ [...]

ಜೆಇಇ ಮೈನ್ಸ್ 2ನೇ ಪ್ರವೇಶ ಪರೀಕ್ಷೆ: ಹೆಮ್ಮಾಡಿ ಜನತಾ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರ ಮಟ್ಟದಲ್ಲಿ ನಡೆದ ಜೆಇಇ ಮೈನ್ಸ್ 2ನೇ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಕಾಲೇಜು ಪ್ರಾರಂಭದ ದ್ವಿತೀಯ ವರ್ಷದಲ್ಲೇ ಅಪ್ರತಿಮ ಸಾಧನೆ [...]

ದ್ವಿತೀಯ ಪಿಯುಸಿ ಮರು ಮೌಲ್ಯಮಾಪನದಲ್ಲಿ ತಾಲೂಕಿಗೆ ಲಾವಣ್ಯ ಪ್ರಥಮ ರ್ಯಾಂಕ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜು 2023-24ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ಲಾವಣ್ಯ592(ವಾಣಿಜ್ಯ ವಿಭಾಗ) ಕುಂದಾಪುರ ತಾಲೂಕಿಗೆ ಪ್ರಥಮ [...]

ದ್ವಿತೀಯ ಪಿಯು ಮರುಮೌಲ್ಯಮಾಪನ: ಕ್ರಿಯೇಟಿವ್ ಕಾಲೇಜಿನ ಸಾನ್ವಿ ರಾವ್ ರಾಜ್ಯಕ್ಕೆ ಪ್ರಥಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯು ರಾಜ್ಯಮಟ್ಟದಲ್ಲಿ ಗಮನಾರ್ಹ ಸಾಧನೆಗೈದಿದ್ದು ದ್ವಿತೀಯ ಪಿಯು ಮರುಮೌಲ್ಯಮಾಪನ ವಾಣಿಜ್ಯ ವಿಭಾಗದ ಸಾನ್ವಿ ರಾವ್ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದು ವಿಶೇಷ [...]

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಚುನಾವಣೆ: ಶೇ.76.06 ಮತದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಚುನಾವಣೆ ಶಾಂತಿಯುತವಾಗಿ ನಡೆದಿದ್ದು, ಒಟ್ಟು ಶೇ.76.06 ಮತದಾನವಾಗಿದೆ. ಉಡುಪಿ ಜಿಲ್ಲೆಯ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಶೇ.75.80 ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ [...]