ಜಾತೀಯತೆ, ಕುಟುಂಬ ರಾಜಕಾರಣದ ವಿರುದ್ಧ ಕಾರ್ಯಕರ್ತರ ಧ್ವನಿಯಾಗಿ ಸ್ಪರ್ಧೆ: ಕೆ.ಎಸ್. ಈಶ್ವರಪ್ಪ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನರೇಂದ್ರ ಮೋದಿಯವರು ವಿಶ್ವವೇ ಪುರಸ್ಕರಿಸುವ ನಾಯಕ. ಅಂತರಾಷ್ಟ್ರೀಯ ಸಂಬಂಧ, ರಾಷ್ಟ್ರದ ಭದ್ರತೆ, ಹಿಂದೂ ಧರ್ಮದ ಉಳಿವು ಇವೆಲ್ಲದಕ್ಕೂ ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗಬೇಕು. ಪ್ರಧಾನಿಯಾಗುವುದರಲ್ಲಿ ಯಾವುದೇ
[...]