ಕೋಟ: ಬೈಕ್ ಪಲ್ಟಿಯಾಗಿ ಯುವಕನ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಬೈಕ್ ಪಲ್ಟಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಟ ರಾ.ಹೆ – 66ರ ಬಸ್ ನಿಲ್ದಾಣದ ಹತ್ತಿರ ಮಂಗಳವಾರ ನಡೆದಿದೆ. ಮಣೂರು ನಿವಾಸಿ ಸುರೇಶ್ ಆಚಾರ್ಯ [...]

ಕುಂದಾಪುರ: ಹೋಟೆಲ್ ಪಾರಿಜಾತ ಮಾಲಕ ರಾಮಚಂದ್ರ ಭಟ್ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಗರದ ಪ್ರಸಿದ್ದ ಹೋಟೆಲ್ ಪಾರಿಜಾತದ ಮಾಲಕ ರಾಮಚಂದ್ರ ಭಟ್ (82 ವರ್ಷ) ಸೋಮವಾರ ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಳೆದ 50 ವರ್ಷಗಳಿಂದ ಹೊಟೇಲ್ ಉದ್ಯಮವನ್ನು ನಡೆಸುತ್ತಿದ್ದ [...]

ಮಹಿಳೆಯರಿಗೆ ಮೀಸಲಾತಿ ಕಲ್ಪಿಸಿರುವುದು ಬಿಜೆಪಿ ಸರಕಾರ: ಬಿ. ವೈ. ರಾಘವೇಂದ್ರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಮಹಿಳೆಯರಿಗೆ ಮೀಸಲಾತಿ ಕೊಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ ಜಿ.ಪಂ-ತಾ.ಪಂ ಹಾಗೂ ಗ್ರಾಪಂಗಳಲ್ಲಿ ಮೀಸಲಾತಿ ಕೊಟ್ಟಿದ್ದು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಎಂದು ಬಿಜೆಪಿ [...]

ಹಿಂದೂ ವಿರೋಧಿಗಳಿಗೆ ಚುನಾವಣೆಯಲ್ಲಿ ಜನ ತಕ್ಕಪಾಠ ಕಲಿಸಲಿದ್ದಾರೆ: ಪ್ರತಿಭಟನೆಯಲ್ಲಿ ಬಿ.ವೈ. ರಾಘವೇಂದ್ರ ಆಕ್ರೋಶ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಹುಬ್ಬಳ್ಳಿಯಲ್ಲಿ ಅಮಾಯಕ ಹಿಂದೂ ಯುವತಿ ನೇಹಾಳನ್ನು ಮತಾಂಧ ಕ್ರೂರವಾಗಿ ಕೊಲೆ ಗೈದಿರುವುದನ್ನು ಖಂಡಿಸಿ ರಾಜ್ಯ ಬಿಜೆಪಿ ಕರೆಯಂತೆ ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಗುರುರಾಜ ಗಂಟಿಹೊಳೆ [...]

ಬೈಂದೂರು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಪ್ರಸನ್ನ ಶೆಟ್ಟಿ ಶಿರೂರು ನೇಮಕ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಪ್ರಸನ್ನ ಶೆಟ್ಟಿ ಶಿರೂರು ನೇಮಕಗೊಂಡಿದ್ದಾರೆ. ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರ ಶಿಪಾರಸ್ಸಿನ ಮೇರೆಗೆ ಬ್ಲಾಕ್ ಅಧ್ಯಕ್ಷ [...]

ಕಾಂಗ್ರೆಸ್ ಕಾರ್ಯಕರ್ತರೇ ನಮಗೆ ಪ್ರಬಲ ಮಾಧ್ಯಮ: ಕೆಪಿಸಿಸಿ ಮಾಧ್ಯಮ ವಕ್ತಾರ ಅನಿಲ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿಧಾನಸಭಾ ಚುನಾವಣೆಗೂ ಮೊದಲು ಕಾಂಗ್ರೆಸ್ ಪಕ್ಷ ನೀಡಿರುವ ಗ್ಯಾರೆಂಟಿ ಕಾರ್ಡ್ ಇಂದು ಅನುಷ್ಠಾನಕ್ಕೆ ತರಲಾಗಿದೆ. ಇದರಿಂದಾಗಿ ಜನರಲ್ಲಿಯೂ ವಿಶ್ವಾಸ ಮೂಡಿದೆ. ಈ ಭಾರಿ ರಾಷ್ಟ್ರೀಯ ಕಾಂಗ್ರೆಸ್ [...]

ಕೋಟಿ ಮೌಲ್ಯದ ಗೋಡಂಬಿ ಲೋಡ್ ಸಹಿತ ಚಾಲಕ ಪರಾರಿ. ಪ್ರಕರಣ ಭೇದಿಸಿದ ಪೊಲೀಸರು

ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ಕ್ಯಾಶ್ಯೂ ಫ್ಟಾಕ್ಟರಿಯಿಂದ ರೂ.1.21 ಕೋಟಿ ಮೌಲ್ಯದ ಗೋಡಂಬಿಯನ್ನು ಟ್ರಕ್ ಮೂಲಕ ಕೊಂಡೊಯ್ದಿದ್ದ ಚಾಲಕ ಟ್ರಕ್ ಸಹಿತ ಪರಾರಿಯಾಗಿದ್ದ ಪ್ರಕರಣವನ್ನು ಭೇದಿಸಿರುವ ಪೊಲೀಸರು ಹೊರರಾಜ್ಯದಲ್ಲಿ ಓರ್ವ ಆರೋಪಿಯನ್ನು [...]

ಜಾತೀಯತೆ, ಕುಟುಂಬ ರಾಜಕಾರಣದ ವಿರುದ್ಧ ಕಾರ್ಯಕರ್ತರ ಧ್ವನಿಯಾಗಿ ಸ್ಪರ್ಧೆ: ಕೆ.ಎಸ್. ಈಶ್ವರಪ್ಪ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನರೇಂದ್ರ ಮೋದಿಯವರು ವಿಶ್ವವೇ ಪುರಸ್ಕರಿಸುವ ನಾಯಕ. ಅಂತರಾಷ್ಟ್ರೀಯ ಸಂಬಂಧ, ರಾಷ್ಟ್ರದ ಭದ್ರತೆ, ಹಿಂದೂ ಧರ್ಮದ ಉಳಿವು ಇವೆಲ್ಲದಕ್ಕೂ ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗಬೇಕು. ಪ್ರಧಾನಿಯಾಗುವುದರಲ್ಲಿ ಯಾವುದೇ [...]

ಯು.ಪಿ.ಎಸ್.ಸಿ ಫಲಿತಾಂಶ: ಉಪ್ಪುಂದದ ಶ್ರೇಯಸ್ ರಾವ್‌ಗೆ 651ನೇ ರ್ಯಾಂಕ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ ಉಪ್ಪುಂದದ ಶ್ರೇಯಸ್ ಜಿ. ರಾವ್ 651ನೇ ರ್ಯಾಂಕ್ ಗಳಿಸಿದ್ದಾರೆ. ಬೈಂದೂರು ತಾಲೂಕು ಉಪ್ಪುಂದದವರಾದ ಶ್ರೇಯಸ್ ಜಿ. ರಾವ್ ಅವರು ತಮ್ಮ ಪ್ರಾಥಮಿಕ ಹಾಗೂ [...]

ಮದರ್ ತೆರೇಸಾ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕರಾಗಿ ರವಿದಾಸ್ ಶೆಟ್ಟಿ ನೇಮಕ

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಮದರ್ ತೆರೇಸಾ ಮೆಮೋರಿಯಲ್ ಟ್ರಸ್ಟ್ (ರಿ) ಶಂಕರನಾರಾಯಣ ಪ್ರವರ್ತಿತ ಮದರ್ ತೆರೇಸಾ ಆಂಗ್ಲ ಮಾಧ್ಯಮ ಶಾಲೆಗೆ [...]