ನಾಲ್ಕು ದಶಕಗಳ ಕಾಲ ಕುಂದಾಪುರದ ಜನರನ್ನು ರಂಜಿಸಿದ ಶ್ರೀ ವಿನಾಯಕ ಚಿತ್ರಮಂದಿರ ತೆರೆಮರೆಗೆ

ಕುಂದಾಪ್ರ ಡಾಟ್ ಕಾಂ ವರದಿ.ಕುಂದಾಪುರ: ಕುಂದಾಪುರದ ಚಿತ್ರರಸಿಕರನ್ನು ನಾಲ್ಕು ದಶಕಗಳ ಕಾಲ ರಂಜಿಸಿ ಜನಮನ್ನಣೆ ಗಳಿಸಿದ್ದ ಏಕಪರದೆಯ ಶ್ರೀ ವಿನಾಯಕ ಚಿತ್ರಮಂದಿರವು ಇತ್ತಿಚಿಗೆ ಸಿನಿಮಾ ಪ್ರದರ್ಶನವನ್ನು ಖಾಯಂ ಆಗಿ ನಿಲ್ಲಿಸಿದೆ. 1983ರಲ್ಲಿ [...]

ಸಿಎಸ್ಇಇಟಿ  ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಪಿಯು ಕಾಲೇಜಿನ ವಿದ್ಯಾರ್ಥಿ ಧೀರಜ್ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇನ್ಸಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ ಮೇ.4 ರಂದು ನಡೆಸಿದ ಸಿಎಸ್ಇಇಟಿ ಅರ್ಹತಾ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ  ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಧೀರಜ್ 200 [...]

ಉಡುಪಿ: ಡೆಂಗ್ಯೂ ಹಾಗೂ ಮಲೇರಿಯಾ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ

ಕುಂದಾಪ್ರ ಡಾಟ್‌ ಕಾಂ ಸುದ್ದಿಉಡುಪಿ: ಡೆಂಗ್ಯೂ ಮಲೇರಿಯಾ ಕುರಿತು ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಲು ಮಾನವ ಸರಪಳಿ ಹಾಗೂ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಜಿಲ್ಲಾಡಳಿತ,  ಜಿಲ್ಲಾಪಂಚಾಯತ್, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾಆರೋಗ್ಯ ಮತ್ತು [...]

ಉಡುಪಿ: ಮಾವಿನ ಮೇಳದಲ್ಲಿ ವಿವಿಧ ತಳಿಯ ತಜಾ ಮಾವಿನ ಹಣ್ಣುಗಳ ಘಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜನಸಾಮಾನ್ಯರ ಬಾಯಲ್ಲಿ ನಿರೂರಿಸುವ ದೇಹಕ್ಕೆ ಪೌಷ್ಠಿಕತೆ ಒದಗಿಸುವ ಹಣ್ಣುಗಳ ರಾಜನೆಂದು ಪ್ರಸಿದ್ಧಿ ಪಡೆದಿರುವ ವಿವಿದ ಬಗೆಯ ಮಾವಿನ ಹಣ್ಣಿನ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಉಡುಪಿ [...]

ಎಸ್‌ಕೆಪಿಎ ಕುಂದಾಪುರ ಬೈಂದೂರು ವಲಯ: ತರಬೇತಿ ಕಾರ್ಯಗಾರ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಮೇ.17: ತನ್ನದೆಯಾದ ಕಲ್ಪನೆಯ ಮೂಲಕ ಛಾಯಾಗ್ರಹಣ ಮಾಡುದರ ಮೂಲಕ ಒಂದೋಂದು ಚಿತ್ರಗಳಿಗು ಅವಿನಾಭಾವ ಸಂಭಂಧ ಸೃಷ್ಟಿ ಮಾಡುವ ಕಲಾಕಾರರು ಛಾಯಾಗ್ರಾಹಕರು. ಯಾವುದೇ ಚಿತ್ರ ಕೇವಲವಲ್ಲ ಹಾಗೂ ಆ [...]

ಕೋಟ: ಆರಾಧನಾ ಆರ್ಟ್ ಕ್ಯಾಂಪ್ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿಕೋಟ: ವಿದ್ಯಾರ್ಥಿಗಳು ರಜಾ ದಿನಗಳಲ್ಲಿ ಮೋಜು ಮಸ್ತಿಗೆ ಸಮಯ ಮೀಸಲಿಡದೆ, ಬೇಸಿಗೆ ಶಿಬಿರದಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಹಲವಾರು ವಿಷಯಗಳ ಜ್ಞಾನಾರ್ಜನೆಗೆ ಸಹಕಾರಿಯಾಗುತ್ತದೆ. ಮಕ್ಕಳಲ್ಲೂ ಕನಸು ಕಾಣುವ ತುಡಿತವಿರುತ್ತದೆ, [...]

ಜೆಸಿಐ ಉಪ್ಪುಂದದ ವಿಶಂತಿ ಮಹೋತ್ಸವ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿಬೈಂದೂರು: ಇಲ್ಲಿನ ಉಪ್ಪುಂದ ಶಾಲೆಬಾಗಿಲುನಲ್ಲಿ ಜೆಸಿಐ ಉಪ್ಪುಂದದ ವಿಶಂತಿ ಮಹೋತ್ಸವ ಜೆಸಿಐ ಸಂಭ್ರಮ 2024 ಜರುಗಿತು. ಕಾರ್ಯಕ್ರಮವನ್ನು ಜೆ.ಎನ್.ಎಸ್ ಕನ್ಸ್ಟ್ರಕ್ಷನ್ ಗ್ರೂಪ್ ಆಫ್ ಘಟಪ್ರಭಾ ಇದರ ಮ್ಯಾನೇಜಿಂಗ್ [...]

ಕೋಣಿ: ಮೂರೂರು ಶ್ರೀ ಮಹಾಲಿಂಗೇಶ್ವರ ಸಾಂಸ್ಕೃತಿಕ ಸಂಘದ ಅಧ್ಯಕ್ಷರಾಗಿ ಸಂದೇಶ್‌ ಕಾಂಚನ್‌ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ತಾಲೂಕಿನ ಕೋಣಿ ಮೂರೂರು ಶ್ರೀ ಮಹಾಲಿಂಗೇಶ್ವರ ಸಾಂಸ್ಕೃತಿಕ ಸಂಘದ ನೂತನ ಅಧ್ಯಕ್ಷರಾಗಿ ನೀರಾಡಿಮಕ್ಕಿ  ಸಂದೇಶ್‌ ಕಾಂಚನ್‌, ಕಾರ್ಯದರ್ಶಿಯಾಗಿ ಕಿರಣ್‌ ಆಚಾರ್‌ ಆಯ್ಕೆಯಾಗಿದ್ದಾರೆ. ಸಂಸ್ಥೆಯ ಗೌರವಾಧ್ಯಕ್ಷರಾಗಿ ಸುಬ್ಬಣ್ಣ [...]

ಕೊಂಕಣಿ ಎಕ್ಸ್‌ಪ್ರೆಸ್ ಕ್ರಿಕೆಟ್ ಪ್ರೀಮಿಯರ್ ಲೀಗ್ 2024: ಇರ್ವತ್ತೂರು ಸ್ಪೋರ್ಟ್ಸ್ ಕ್ಲಬ್‌ಗೆ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ಗ್ರಾಮೀಣ ಪ್ರದೇಶದಲ್ಲಿ ಅತ್ಯುತ್ತಮ ಮಟ್ಟದಲ್ಲಿ ಕ್ರಿಕೆಟ್ ಪಂದ್ಯಾಟ ಆಯೋಜಿಸುವುದು ಶ್ಲಾಘನೀಯ. ನಮ್ಮ ಸಮಾಜದ ಯುವಕರು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಗೈಯಲು ಅಗತ್ಯವಿರುವ ತರಬೇತಿ ಕೇಂದ್ರ ಸ್ಥಾಪಿಸಲು [...]

ಜಿಲ್ಲಾ ಮಾಹಿತಿ ತಂತ್ರಜ್ಞಾನಾಧಿಕಾರಿ ಮಂಜುನಾಥ ಆನಂದ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾಧಿಕಾರಿಗಲ ಕಛೇರಿಯ ಐಟಿ ನಿರ್ದೇಶಕ ಜಿಲ್ಲಾ ಮಾಹಿತಿ ತಂತ್ರಜ್ಞಾನಾಧಿಕಾರಿ ಮಂಜುನಾಥ ಆನಂದ ( 53 ವಷ೯) ಅವರು ಅಲ್ಪಕಾಲದ ಅಸೌಖ್ಯದಿಂದ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ [...]