ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಗರದ ಪ್ರಸಿದ್ದ ಹೋಟೆಲ್ ಪಾರಿಜಾತದ ಮಾಲಕ ರಾಮಚಂದ್ರ ಭಟ್ (82 ವರ್ಷ) ಸೋಮವಾರ ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಳೆದ 50 ವರ್ಷಗಳಿಂದ ಹೊಟೇಲ್ ಉದ್ಯಮವನ್ನು ನಡೆಸುತ್ತಿದ್ದ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಮಹಿಳೆಯರಿಗೆ ಮೀಸಲಾತಿ ಕೊಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ ಜಿ.ಪಂ-ತಾ.ಪಂ ಹಾಗೂ ಗ್ರಾಪಂಗಳಲ್ಲಿ ಮೀಸಲಾತಿ ಕೊಟ್ಟಿದ್ದು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಎಂದು ಬಿಜೆಪಿ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಪ್ರಸನ್ನ ಶೆಟ್ಟಿ ಶಿರೂರು ನೇಮಕಗೊಂಡಿದ್ದಾರೆ. ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರ ಶಿಪಾರಸ್ಸಿನ ಮೇರೆಗೆ ಬ್ಲಾಕ್ ಅಧ್ಯಕ್ಷ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿಧಾನಸಭಾ ಚುನಾವಣೆಗೂ ಮೊದಲು ಕಾಂಗ್ರೆಸ್ ಪಕ್ಷ ನೀಡಿರುವ ಗ್ಯಾರೆಂಟಿ ಕಾರ್ಡ್ ಇಂದು ಅನುಷ್ಠಾನಕ್ಕೆ ತರಲಾಗಿದೆ. ಇದರಿಂದಾಗಿ ಜನರಲ್ಲಿಯೂ ವಿಶ್ವಾಸ ಮೂಡಿದೆ. ಈ ಭಾರಿ ರಾಷ್ಟ್ರೀಯ ಕಾಂಗ್ರೆಸ್
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ಕ್ಯಾಶ್ಯೂ ಫ್ಟಾಕ್ಟರಿಯಿಂದ ರೂ.1.21 ಕೋಟಿ ಮೌಲ್ಯದ ಗೋಡಂಬಿಯನ್ನು ಟ್ರಕ್ ಮೂಲಕ ಕೊಂಡೊಯ್ದಿದ್ದ ಚಾಲಕ ಟ್ರಕ್ ಸಹಿತ ಪರಾರಿಯಾಗಿದ್ದ ಪ್ರಕರಣವನ್ನು ಭೇದಿಸಿರುವ ಪೊಲೀಸರು ಹೊರರಾಜ್ಯದಲ್ಲಿ ಓರ್ವ ಆರೋಪಿಯನ್ನು
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನರೇಂದ್ರ ಮೋದಿಯವರು ವಿಶ್ವವೇ ಪುರಸ್ಕರಿಸುವ ನಾಯಕ. ಅಂತರಾಷ್ಟ್ರೀಯ ಸಂಬಂಧ, ರಾಷ್ಟ್ರದ ಭದ್ರತೆ, ಹಿಂದೂ ಧರ್ಮದ ಉಳಿವು ಇವೆಲ್ಲದಕ್ಕೂ ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗಬೇಕು. ಪ್ರಧಾನಿಯಾಗುವುದರಲ್ಲಿ ಯಾವುದೇ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ ಉಪ್ಪುಂದದ ಶ್ರೇಯಸ್ ಜಿ. ರಾವ್ 651ನೇ ರ್ಯಾಂಕ್ ಗಳಿಸಿದ್ದಾರೆ. ಬೈಂದೂರು ತಾಲೂಕು ಉಪ್ಪುಂದದವರಾದ ಶ್ರೇಯಸ್ ಜಿ. ರಾವ್ ಅವರು ತಮ್ಮ ಪ್ರಾಥಮಿಕ ಹಾಗೂ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಮದರ್ ತೆರೇಸಾ ಮೆಮೋರಿಯಲ್ ಟ್ರಸ್ಟ್ (ರಿ) ಶಂಕರನಾರಾಯಣ ಪ್ರವರ್ತಿತ ಮದರ್ ತೆರೇಸಾ ಆಂಗ್ಲ ಮಾಧ್ಯಮ ಶಾಲೆಗೆ
[...]